}

ಗದಗದಲ್ಲಿ ಬರ ಪರಿಸ್ಥಿತಿ ತೀವ್ರ: ರೈತರೊಂದಿಗೆ ಡಿಕೆಶಿ ಚರ್ಚೆ, ಕೇಂದ್ರಕ್ಕೆ ವರದಿ ಭರವಸೆ

suddilive.com
By -
0



ಗದಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕದಾಂಪೂರ ಗ್ರಾಮಕ್ಕೆ ಭೇಟಿ ನೀಡಿ ರೈತರ ಜಮೀನುಗಳಿಗೆ ತೆರಳಿ ಸ್ಥಳೀಯ ರೈತರೊಂದಿಗೆ ಚರ್ಚೆ ನಡೆಸಿದರು. ಈ ಬಾರಿ ಬರ ಪರಿಸ್ಥಿತಿಯಿಂದ ಬೆಳೆಗಳು ಹಾಳಾಗಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಬರದ ಪರಿಸ್ಥಿತಿ ತೀವ್ರವಾಗಿದೆ ಎಂದು ರೈತರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.


ಜಿಲ್ಲೆಯ ಬಾಕಿ ಇರುವ ಆರು ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಬೇಕು ಎಂದು ರೈತರು ಮನವಿ ಸಲ್ಲಿಸಿದರು. ರೈತರ ಮನವಿಗೆ ಸ್ಪಂದಿಸಿದ ಸಿಎಂ ಡಿ.ಕೆ. ಶಿವಕುಮಾರ್, ಬರ ಪರಿಸ್ಥಿತಿಯ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿಸಿದರು. ಮತ್ತಷ್ಟು ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಬರಪೀಡಿತ ತಾಲ್ಲೂಕುಗಳ ಘೋಷಣೆ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು....

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default